ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.
ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm