ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.
ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm