ಬ್ರೇಕಿಂಗ್ ನ್ಯೂಸ್
29-11-23 12:21 pm Udupi Correspondent ಕರಾವಳಿ
ಕುಂದಾಪುರ, ನ 29 : ಅಜ್ಜ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಚಾಮರಾಜನಗರದಿಂದ ಬೈಕಿನಲ್ಲಿ ಬರುತ್ತಿದ್ದ ಮೊಮ್ಮಗ ಅಪಘಾತಕ್ಕೀಡಾಗಿ ಸಾವಿಗೀಡಾದ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಮೃತಪಟ್ಟಿದ್ದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಮೊಮ್ಮಗ ಬೈಕಿನಲ್ಲಿ ಹೊರಟಿದ್ದ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೀಶ್, ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಊರಿಗೆ ಹೊರಟಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದ.
ಸೋಮವಾರ ಸಂಜೆ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಹಂಪ್ಸ್ ಗಮನಿಸದೇ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾನೆ. ಯುವಕನ ಮೃತದೇಹವನ್ನು ಊರಿಗೆ ತಂದು ಶೇಡಿಮನೆಯಲ್ಲಿ ಅಜ್ಜ - ಮೊಮ್ಮಗನ ಶವ ಸಂಸ್ಕಾರವನ್ನು ಜೊತೆಯಾಗಿ ನಡೆಸಲಾಯಿತು.
21 year old youth from kundapura killed in road accident on grandfathers death.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm