ಬ್ರೇಕಿಂಗ್ ನ್ಯೂಸ್
29-11-23 12:21 pm Udupi Correspondent ಕರಾವಳಿ
ಕುಂದಾಪುರ, ನ 29 : ಅಜ್ಜ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಚಾಮರಾಜನಗರದಿಂದ ಬೈಕಿನಲ್ಲಿ ಬರುತ್ತಿದ್ದ ಮೊಮ್ಮಗ ಅಪಘಾತಕ್ಕೀಡಾಗಿ ಸಾವಿಗೀಡಾದ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಮೃತಪಟ್ಟಿದ್ದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಮೊಮ್ಮಗ ಬೈಕಿನಲ್ಲಿ ಹೊರಟಿದ್ದ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೀಶ್, ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಊರಿಗೆ ಹೊರಟಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದ.
ಸೋಮವಾರ ಸಂಜೆ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಹಂಪ್ಸ್ ಗಮನಿಸದೇ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾನೆ. ಯುವಕನ ಮೃತದೇಹವನ್ನು ಊರಿಗೆ ತಂದು ಶೇಡಿಮನೆಯಲ್ಲಿ ಅಜ್ಜ - ಮೊಮ್ಮಗನ ಶವ ಸಂಸ್ಕಾರವನ್ನು ಜೊತೆಯಾಗಿ ನಡೆಸಲಾಯಿತು.
21 year old youth from kundapura killed in road accident on grandfathers death.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm