ಬ್ರೇಕಿಂಗ್ ನ್ಯೂಸ್
29-11-23 12:21 pm Udupi Correspondent ಕರಾವಳಿ
ಕುಂದಾಪುರ, ನ 29 : ಅಜ್ಜ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಚಾಮರಾಜನಗರದಿಂದ ಬೈಕಿನಲ್ಲಿ ಬರುತ್ತಿದ್ದ ಮೊಮ್ಮಗ ಅಪಘಾತಕ್ಕೀಡಾಗಿ ಸಾವಿಗೀಡಾದ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಮೃತಪಟ್ಟಿದ್ದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಮೊಮ್ಮಗ ಬೈಕಿನಲ್ಲಿ ಹೊರಟಿದ್ದ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೀಶ್, ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಊರಿಗೆ ಹೊರಟಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದ.
ಸೋಮವಾರ ಸಂಜೆ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಹಂಪ್ಸ್ ಗಮನಿಸದೇ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾನೆ. ಯುವಕನ ಮೃತದೇಹವನ್ನು ಊರಿಗೆ ತಂದು ಶೇಡಿಮನೆಯಲ್ಲಿ ಅಜ್ಜ - ಮೊಮ್ಮಗನ ಶವ ಸಂಸ್ಕಾರವನ್ನು ಜೊತೆಯಾಗಿ ನಡೆಸಲಾಯಿತು.
21 year old youth from kundapura killed in road accident on grandfathers death.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm