ಬ್ರೇಕಿಂಗ್ ನ್ಯೂಸ್
29-11-23 12:21 pm Udupi Correspondent ಕರಾವಳಿ
ಕುಂದಾಪುರ, ನ 29 : ಅಜ್ಜ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಚಾಮರಾಜನಗರದಿಂದ ಬೈಕಿನಲ್ಲಿ ಬರುತ್ತಿದ್ದ ಮೊಮ್ಮಗ ಅಪಘಾತಕ್ಕೀಡಾಗಿ ಸಾವಿಗೀಡಾದ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಮೃತಪಟ್ಟಿದ್ದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಮೊಮ್ಮಗ ಬೈಕಿನಲ್ಲಿ ಹೊರಟಿದ್ದ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೀಶ್, ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಊರಿಗೆ ಹೊರಟಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದ.
ಸೋಮವಾರ ಸಂಜೆ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಹಂಪ್ಸ್ ಗಮನಿಸದೇ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾನೆ. ಯುವಕನ ಮೃತದೇಹವನ್ನು ಊರಿಗೆ ತಂದು ಶೇಡಿಮನೆಯಲ್ಲಿ ಅಜ್ಜ - ಮೊಮ್ಮಗನ ಶವ ಸಂಸ್ಕಾರವನ್ನು ಜೊತೆಯಾಗಿ ನಡೆಸಲಾಯಿತು.
21 year old youth from kundapura killed in road accident on grandfathers death.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm