ಬ್ರೇಕಿಂಗ್ ನ್ಯೂಸ್
29-11-23 08:01 pm Udupi Correspondent ಕರಾವಳಿ
ಕುಂದಾಪುರ, ನ 29: ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಬುಧವಾರ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ಸಿಬಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು ಪೂಜಾರಿ ನಾಗರಿಕರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆದಿದೆ.
407 ವಾಹನವೊಂದು ಅರಣ್ಯ ಇಲಾಖೆಯಿಂದ ಮುಟ್ಟುಗೋಲಾಗಿದ್ದು ಅದನ್ನು ಬಿಡಿಸುವ ಸಂಬಂಧ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಲು ಮಂಜು ಪೂಜಾರಿ ಲಂಚದ ಬೇಡಿಕೆಯಿಟ್ಟಿದ್ದರು. ಮಾತುಕತೆ ಪ್ರಕಾರ ಕಚೇರಿ ವೇಳೆಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ದಾಳಿ ನಡೆದಿದೆ.
ನಗದು ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಲೋಕಾಯುಕ್ತ ಮಂಗಳೂರು ಎಸ್ಪಿ ಸೈಮನ್, ಡಿವೈಎಸ್ಪಿ ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Kundapura Lokayukta raid, forest office staff arrested red handed while taking bribe of 15 thousnad.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm