ಬ್ರೇಕಿಂಗ್ ನ್ಯೂಸ್
30-11-23 04:23 pm Mangalore Correspondent ಕರಾವಳಿ
ಮಂಗಳೂರು, ನ.30: ಮಂಗಳೂರು ಸಿಸಿಬಿ ಪೊಲೀಸ್ ವಿಭಾಗದಲ್ಲಿ ಎಸಿಪಿ ಆಗಿದ್ದ ಪಿ.ಎ. ಹೆಗಡೆ ಹೆಚ್ಚುವರಿ ಎಸ್ಪಿ ದರ್ಜೆಗೆ ಭಡ್ತಿ ಪಡೆದಿದ್ದು, ಉಡುಪಿ ಜಿಲ್ಲೆಯ ಎಎಸ್ಪಿ ಆಗಿ ವರ್ಗಾವಣೆಗೊಂಡಿದ್ದಾರೆ.
ಮಂಗಳೂರಿನಲ್ಲಿ ಡಿವೈಎಸ್ಪಿ ದರ್ಜೆಯಲ್ಲಿದ್ದ ಪರಮೇಶ್ವರ ಅನಂತ ಹೆಗಡೆ ಸಿಸಿಬಿ ವಿಭಾಗಕ್ಕೆ ಎಸಿಪಿ ಹುದ್ದೆಯ ಕರ್ತವ್ಯದಲ್ಲಿದ್ದರು. ಈ ಹಿಂದೆ ಮಂಗಳೂರಿನ ಬಂದರು, ಬಂಟ್ವಾಳ ನಗರ ಠಾಣೆಯಲ್ಲಿ ಎಸ್ಐ ಆಗಿದ್ದ ಪಿಎ ಹೆಗಡೆ, ಮೂಲ್ಕಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಭಡ್ತಿ ಹೊಂದಿದ್ದರು. 1994ರಲ್ಲಿ ಪಿಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ಅವರು 2006ರಲ್ಲಿ ಮಂಗಳೂರಿನಲ್ಲಿ ರೌಡಿ ನಿಗ್ರಹ ಪಡೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
2015ರಲ್ಲಿ ಡಿವೈಎಸ್ಪಿ ದರ್ಜೆಗೆ ಭಡ್ತಿ ಪಡೆದು ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲಿದ್ದಾಗ ಮುಖ್ಯಮಂತ್ರಿ ನಿಧಿಯ ದುರುಪಯೋಗ ಬಗ್ಗೆ ದಾಖಲಾಗಿದ್ದ 14 ಪ್ರಕರಣದಲ್ಲಿ ತನಿಖೆ ನಡೆಸಿ ಎಂಟರಲ್ಲಿ ಚಾರ್ಜ್ ಶೀಟ್ ಹಾಕಿದ್ದರು. ಆಬಳಿಕ ವಿಜಯನಗರ ಉಪ ವಿಭಾಗದ ಎಸಿಪಿ ಆಗಿ ನಿಯೋಜನೆಗೊಂಡಿದ್ದರು. 2020ರಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದ ಪಿಎ ಹೆಗಡೆ ಆನಂತರ ಮತ್ತೆ ಮಂಗಳೂರಿಗೆ ಬರಲು ಯಶಸ್ವಿಯಾಗಿದ್ದರು. ಮೊದಲು ಸೆಂಟ್ರಲ್ ಎಸಿಪಿ ಆಗಿದ್ದ ಹೆಗಡೆ, ಕಮಿಷನರ್ ಶಶಿಕುಮಾರ್ ಅವಧಿಯಲ್ಲಿ ಸಿಸಿಬಿ ಎಸಿಪಿಯಾಗಿ ಹೊಸ ಹುದ್ದೆ ಸೃಜಿಸಲ್ಪಟ್ಟು ಅಲ್ಲಿಗೆ ನೇಮಕಗೊಂಡಿದ್ದರು.
Mangalore CCB DYSP Hegde appointed additional superintendent of police of Udupi. Hegde has served in the department as sub-inspector in Bunder, Bantwal town and circle inspector in Mulki. He was chosen for the award for solving the case of kidnap and murder which took place in 2008.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:20 pm
HK News Desk
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
11-11-25 10:15 pm
Mangalore Correspondent
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm