ಬ್ರೇಕಿಂಗ್ ನ್ಯೂಸ್
30-11-23 04:23 pm Mangalore Correspondent ಕರಾವಳಿ
ಮಂಗಳೂರು, ನ.30: ಮಂಗಳೂರು ಸಿಸಿಬಿ ಪೊಲೀಸ್ ವಿಭಾಗದಲ್ಲಿ ಎಸಿಪಿ ಆಗಿದ್ದ ಪಿ.ಎ. ಹೆಗಡೆ ಹೆಚ್ಚುವರಿ ಎಸ್ಪಿ ದರ್ಜೆಗೆ ಭಡ್ತಿ ಪಡೆದಿದ್ದು, ಉಡುಪಿ ಜಿಲ್ಲೆಯ ಎಎಸ್ಪಿ ಆಗಿ ವರ್ಗಾವಣೆಗೊಂಡಿದ್ದಾರೆ.
ಮಂಗಳೂರಿನಲ್ಲಿ ಡಿವೈಎಸ್ಪಿ ದರ್ಜೆಯಲ್ಲಿದ್ದ ಪರಮೇಶ್ವರ ಅನಂತ ಹೆಗಡೆ ಸಿಸಿಬಿ ವಿಭಾಗಕ್ಕೆ ಎಸಿಪಿ ಹುದ್ದೆಯ ಕರ್ತವ್ಯದಲ್ಲಿದ್ದರು. ಈ ಹಿಂದೆ ಮಂಗಳೂರಿನ ಬಂದರು, ಬಂಟ್ವಾಳ ನಗರ ಠಾಣೆಯಲ್ಲಿ ಎಸ್ಐ ಆಗಿದ್ದ ಪಿಎ ಹೆಗಡೆ, ಮೂಲ್ಕಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಭಡ್ತಿ ಹೊಂದಿದ್ದರು. 1994ರಲ್ಲಿ ಪಿಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ಅವರು 2006ರಲ್ಲಿ ಮಂಗಳೂರಿನಲ್ಲಿ ರೌಡಿ ನಿಗ್ರಹ ಪಡೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
2015ರಲ್ಲಿ ಡಿವೈಎಸ್ಪಿ ದರ್ಜೆಗೆ ಭಡ್ತಿ ಪಡೆದು ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲಿದ್ದಾಗ ಮುಖ್ಯಮಂತ್ರಿ ನಿಧಿಯ ದುರುಪಯೋಗ ಬಗ್ಗೆ ದಾಖಲಾಗಿದ್ದ 14 ಪ್ರಕರಣದಲ್ಲಿ ತನಿಖೆ ನಡೆಸಿ ಎಂಟರಲ್ಲಿ ಚಾರ್ಜ್ ಶೀಟ್ ಹಾಕಿದ್ದರು. ಆಬಳಿಕ ವಿಜಯನಗರ ಉಪ ವಿಭಾಗದ ಎಸಿಪಿ ಆಗಿ ನಿಯೋಜನೆಗೊಂಡಿದ್ದರು. 2020ರಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದ ಪಿಎ ಹೆಗಡೆ ಆನಂತರ ಮತ್ತೆ ಮಂಗಳೂರಿಗೆ ಬರಲು ಯಶಸ್ವಿಯಾಗಿದ್ದರು. ಮೊದಲು ಸೆಂಟ್ರಲ್ ಎಸಿಪಿ ಆಗಿದ್ದ ಹೆಗಡೆ, ಕಮಿಷನರ್ ಶಶಿಕುಮಾರ್ ಅವಧಿಯಲ್ಲಿ ಸಿಸಿಬಿ ಎಸಿಪಿಯಾಗಿ ಹೊಸ ಹುದ್ದೆ ಸೃಜಿಸಲ್ಪಟ್ಟು ಅಲ್ಲಿಗೆ ನೇಮಕಗೊಂಡಿದ್ದರು.
Mangalore CCB DYSP Hegde appointed additional superintendent of police of Udupi. Hegde has served in the department as sub-inspector in Bunder, Bantwal town and circle inspector in Mulki. He was chosen for the award for solving the case of kidnap and murder which took place in 2008.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm