ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm