ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm