ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 11:19 am
Mangalore Correspondent
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm