ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm