ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.
ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm