ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.
ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm