ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.


ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm