ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.


ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am