ಬ್ರೇಕಿಂಗ್ ನ್ಯೂಸ್
02-12-23 01:57 pm Mangalore Correspondent ಕರಾವಳಿ
ಮಂಗಳೂರು, ಡಿ.1: ಈಶ್ಬರಪ್ಪ ಹೇಳಿಕೆ ಕೊಡೋದ್ರಲ್ಲಿ ನಿಸ್ಸೀಮರು. ಜಗದೀಶ್ ಶೆಟ್ಟರ್ ಆವತ್ತೇ ಹೇಳಿದ್ದಾರೆ, ಪಕ್ಷ ಬಿಡಲು ಇವರೇ ಕಾರಣ ಅಂತ. ಅವರ ತಪ್ಪುಗಳು ಅವರಿಗೆ ಅರ್ಥ ಆಗ್ತಾ ಇದೆ, ಹಾಗಾಗಿ ಹೀಗೆ ಹೇಳ್ತಾ ಇದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಾರೆ ಎಂದು ಈಶ್ವರಪ್ಪ ನೀಡಿದ್ದ ಹೇಳಿಕೆಗೆ, ಇವರೇ ಆಪರೇಷನ್ ಕಮಲ ಕೂಡ ಮಾಡ್ತಾರೆ, ಇರೋರನ್ನೂ ಹೊರಗೆ ಕಳಿಸ್ತಾರೆ. ಇವರು ಎರಡು ದೋಣಿಯಲ್ಲಿ ಕಾಲಿಡೋ ಕೆಲಸ ಮಾಡ್ತಾ ಇದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಂಚರಾಜ್ಯ ಚುನಾವಣೆ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಆಗುತ್ತಾ ಎನ್ನುವ ಪ್ರಶ್ನೆಗೆ, ದೇಶದಲ್ಲಿ ಜನ ಬದಲಾವಣೆ ಬಯಸ್ತಾ ಇದಾರೆ, ಕೇಂದ್ರ ಸರ್ಕಾರ ವೈಭವೀಕರಣ ಮಾಡ್ತಿದೆ. ಹೀಗಾಗಿ ಈ ಅಸೆಂಬ್ಲಿ ರಿಸಲ್ಟ್ ಲೋಕಸಭೆಗೆ ಪರಿಣಾಮ ಬೀರುತ್ತೆ. ಪಂಚ ರಾಜ್ಯ ಫಲಿತಾಂಶದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ಕೊಟ್ಟಿದೆ. ಇವರು ಕಾಂಗ್ರೆಸ್ ಮುಕ್ತ ಅಂತ ಹೇಳಿಕೊಂಡು ಅವರೇ ಮುಕ್ತ ಆಗ್ತಿದಾರೆ. ಪಾರ್ಲಿಮೆಂಟ್ ಎಲೆಕ್ಷನ್ ಮತ್ತು ಅಸೆಂಬ್ಲಿ ಎಲೆಕ್ಷನ್ ಬೇರೆ ಒಪ್ಪಿಕೊಳ್ಳೋಣ. ಸದ್ಯ ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಆಗಿದೆ. ಹೀಗಾಗಿ ಇವರು ಮುಕ್ತ ಅನ್ನೋ ಮಾತು ಬಿಡಲಿ, ಬಿಜೆಪಿಯೇ ಮುಕ್ತ ಆಗ್ತಿದೆ.
ಬಿಜೆಪಿ ಅಹಂಕಾರದ ಮಾತುಗಳನ್ನು ಬಿಟ್ಟು ಬಿಡಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಇರಬೇಕು. ಸರ್ವಾಧಿಕಾರ ಮತ್ತು ಪ್ರಶ್ನಾತೀತ ಯೋಚನೆ ಇರಬಾರದು. ಈಗ ಜನ ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Eshwarappa is good at making statements. Jagadish Shettar had said that he was the reason for leaving the party. Minister Dinesh Gundu Rao said that he understands his mistakes and hence he is saying this.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm