ಬ್ರೇಕಿಂಗ್ ನ್ಯೂಸ್
02-12-23 01:57 pm Mangalore Correspondent ಕರಾವಳಿ
ಮಂಗಳೂರು, ಡಿ.1: ಈಶ್ಬರಪ್ಪ ಹೇಳಿಕೆ ಕೊಡೋದ್ರಲ್ಲಿ ನಿಸ್ಸೀಮರು. ಜಗದೀಶ್ ಶೆಟ್ಟರ್ ಆವತ್ತೇ ಹೇಳಿದ್ದಾರೆ, ಪಕ್ಷ ಬಿಡಲು ಇವರೇ ಕಾರಣ ಅಂತ. ಅವರ ತಪ್ಪುಗಳು ಅವರಿಗೆ ಅರ್ಥ ಆಗ್ತಾ ಇದೆ, ಹಾಗಾಗಿ ಹೀಗೆ ಹೇಳ್ತಾ ಇದಾರೆ ಎಂದು ಬಿಜೆಪಿ ನಾಯಕ ಈಶ್ವರಪ್ಪ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರುತ್ತಾರೆ ಎಂದು ಈಶ್ವರಪ್ಪ ನೀಡಿದ್ದ ಹೇಳಿಕೆಗೆ, ಇವರೇ ಆಪರೇಷನ್ ಕಮಲ ಕೂಡ ಮಾಡ್ತಾರೆ, ಇರೋರನ್ನೂ ಹೊರಗೆ ಕಳಿಸ್ತಾರೆ. ಇವರು ಎರಡು ದೋಣಿಯಲ್ಲಿ ಕಾಲಿಡೋ ಕೆಲಸ ಮಾಡ್ತಾ ಇದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಪಂಚರಾಜ್ಯ ಚುನಾವಣೆ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಆಗುತ್ತಾ ಎನ್ನುವ ಪ್ರಶ್ನೆಗೆ, ದೇಶದಲ್ಲಿ ಜನ ಬದಲಾವಣೆ ಬಯಸ್ತಾ ಇದಾರೆ, ಕೇಂದ್ರ ಸರ್ಕಾರ ವೈಭವೀಕರಣ ಮಾಡ್ತಿದೆ. ಹೀಗಾಗಿ ಈ ಅಸೆಂಬ್ಲಿ ರಿಸಲ್ಟ್ ಲೋಕಸಭೆಗೆ ಪರಿಣಾಮ ಬೀರುತ್ತೆ. ಪಂಚ ರಾಜ್ಯ ಫಲಿತಾಂಶದಲ್ಲಿ ಕಾಂಗ್ರೆಸ್ ತೀವ್ರ ಪೈಪೋಟಿ ಕೊಟ್ಟಿದೆ. ಇವರು ಕಾಂಗ್ರೆಸ್ ಮುಕ್ತ ಅಂತ ಹೇಳಿಕೊಂಡು ಅವರೇ ಮುಕ್ತ ಆಗ್ತಿದಾರೆ. ಪಾರ್ಲಿಮೆಂಟ್ ಎಲೆಕ್ಷನ್ ಮತ್ತು ಅಸೆಂಬ್ಲಿ ಎಲೆಕ್ಷನ್ ಬೇರೆ ಒಪ್ಪಿಕೊಳ್ಳೋಣ. ಸದ್ಯ ದಕ್ಷಿಣ ಭಾರತದಲ್ಲಿ ಬಿಜೆಪಿ ಮುಕ್ತ ಆಗಿದೆ. ಹೀಗಾಗಿ ಇವರು ಮುಕ್ತ ಅನ್ನೋ ಮಾತು ಬಿಡಲಿ, ಬಿಜೆಪಿಯೇ ಮುಕ್ತ ಆಗ್ತಿದೆ.
ಬಿಜೆಪಿ ಅಹಂಕಾರದ ಮಾತುಗಳನ್ನು ಬಿಟ್ಟು ಬಿಡಲಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಇರಬೇಕು. ಸರ್ವಾಧಿಕಾರ ಮತ್ತು ಪ್ರಶ್ನಾತೀತ ಯೋಚನೆ ಇರಬಾರದು. ಈಗ ಜನ ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Eshwarappa is good at making statements. Jagadish Shettar had said that he was the reason for leaving the party. Minister Dinesh Gundu Rao said that he understands his mistakes and hence he is saying this.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm