ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm