ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm