ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am