ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm