ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm