ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am