ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am