ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm