ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.
ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm