ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm