ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am