ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am