ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm