ಬ್ರೇಕಿಂಗ್ ನ್ಯೂಸ್
04-12-23 03:45 pm Mangalore Correspondent ಕರಾವಳಿ
ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಮತ್ತು ಹಲ್ಲೆಗೈದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾ ಕೋರ್ಟ್ ಮುಂಭಾಗದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಮಂದಿ ವಕೀಲರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮಾತನಾಡಿ, ಚಿಕ್ಕಮಗಳೂರು ವಕೀಲರ ಜೊತೆಗೆ ನಾವಿದ್ದೇವೆ. ಈ ಪ್ರಕರಣದಲ್ಲಿ ಪೊಲೀಸರು ಲೋಪ ಮಾಡಿದ್ದಾರೆ. ಸರಕಾರವೇ ಮಧ್ಯ ಪ್ರವೇಶ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ನಾವು ನಮ್ಮ ನ್ಯಾಯವನ್ನು ಕೋರ್ಟಿನಲ್ಲಿ ಪಡೆಯುತ್ತೇವೆ ಎಂದಿದ್ದಾರೆ.



ಹಿರಿಯ ವಕೀಲ ಮನೋರಾಜ್ ರಾಜೀವ ಮಾತನಾಡಿ, ಯಾರೇ ಆದರೂ ಬೈಕ್ ಕೀ ತೆಗೆದಿದ್ದನ್ನು ಪ್ರಶ್ನೆ ಮಾಡಿದ ಮಾತ್ರಕ್ಕೆ ಪೊಲೀಸರು ಹೊಡೆಯಬೇಕಿತ್ತಾ.. ಅಷ್ಟು ಮಾತನಾಡೋದಕ್ಕೂ ಅಭಿಪ್ರಾಯ ಸ್ವಾತಂತ್ರ್ಯ ಇಲ್ಲವೇ.. ಇವರೇ ಅಷ್ಟೊಂದು ಹಲ್ಲೆಗೈದು ಈಗ ಪ್ರತಿಭಟನೆ ಮಾಡಿದರೆ ಹೇಗೆ.. ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಹಲ್ಲೆಗೈದ ಮೇಲೆ ಎಫ್ಐಆರ್ ದಾಖಲಿಸಿ, ಸ್ಟೇಶನ್ ಜಾಮೀನು ಹೇಗೆ ಕೊಟ್ಟಿದ್ದಾರೆ. ಎಸ್ಪಿಯವರು ಕೇಸು ದಾಖಲಿಸುತ್ತಾರೆ, ಡಿವೈಎಸ್ಪಿ ಸ್ಟೇಶನ್ ಬೈಲ್ ಕೊಟ್ಟು ನ್ಯಾಯಾಲಯ ಮಾಡೋ ಕೆಲಸವನ್ನು ತಾನೇ ಮಾಡಿದ್ದಾರೆ. ನಾವು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದರು.
Chikmagalur assult on lawyer, protest by lawyers in Mangalore demanding justice near the court premises. An incident took place in Chikmagalur where a young lawyer who came without wearing a helmet on a two-wheeler was cornered in the police station and 6 policemen including the PSI were suspended in connection with the incident.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm