ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am