ಬ್ರೇಕಿಂಗ್ ನ್ಯೂಸ್
16-11-20 10:23 pm Mangaluru Correspondent ಕರಾವಳಿ
ಉಳ್ಳಾಲ, ನವಂಬರ್,16: ಬೆಂಕಿ ಅವಘಡಕ್ಕೀಡಾಗಿದ್ದ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ವಿಜಯಾ ಅಪಾರ್ಟ್ ಮೆಂಟಿಗೆ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಘಟನೆಗೆ ನಿಖರ ಕಾರಣ ದೊರೆತಿಲ್ಲ. ಕಟ್ಟಡವು ಅತ್ಯಂತ ಹಳೆಯದಾಗಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಕಟ್ಟಡವು ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಧನಲಕ್ಷ್ಮೀ ಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡದಲ್ಲಿ ಶೌಚ ಶೇಖರಣಾ ಗುಂಡಿಯೂ ಇಲ್ಲದೆ ಸಾರ್ವಜನಿಕ ಪ್ರದೇಶದಲ್ಲೇ ಹರಿಯ ಬಿಡುವುದನ್ನು ಗಮನಿಸಿದ ಧನಲಕ್ಷ್ಮೀ ಅವರು ಕಟ್ಟಡದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಮಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದಲ್ಲಿ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತ್ತಿದ್ದು ಇದಕ್ಕೆ ಎಂದಿಗೂ ಆಸ್ಪದ ನೀಡಲಾಗುವುದಿಲ್ಲ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ತಿಳಿಸಿದ್ದಾರೆ. ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸುಮಲತಾ ಪಿ ಜೊತೆಗಿದ್ದರು.
Panchayath members promise of compensation to the house of the widow that gutted by fire in the old building at Thokottu, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am