ಬ್ರೇಕಿಂಗ್ ನ್ಯೂಸ್
16-11-20 10:23 pm Mangaluru Correspondent ಕರಾವಳಿ
ಉಳ್ಳಾಲ, ನವಂಬರ್,16: ಬೆಂಕಿ ಅವಘಡಕ್ಕೀಡಾಗಿದ್ದ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ವಿಜಯಾ ಅಪಾರ್ಟ್ ಮೆಂಟಿಗೆ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಘಟನೆಗೆ ನಿಖರ ಕಾರಣ ದೊರೆತಿಲ್ಲ. ಕಟ್ಟಡವು ಅತ್ಯಂತ ಹಳೆಯದಾಗಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಕಟ್ಟಡವು ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಧನಲಕ್ಷ್ಮೀ ಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡದಲ್ಲಿ ಶೌಚ ಶೇಖರಣಾ ಗುಂಡಿಯೂ ಇಲ್ಲದೆ ಸಾರ್ವಜನಿಕ ಪ್ರದೇಶದಲ್ಲೇ ಹರಿಯ ಬಿಡುವುದನ್ನು ಗಮನಿಸಿದ ಧನಲಕ್ಷ್ಮೀ ಅವರು ಕಟ್ಟಡದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಮಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದಲ್ಲಿ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತ್ತಿದ್ದು ಇದಕ್ಕೆ ಎಂದಿಗೂ ಆಸ್ಪದ ನೀಡಲಾಗುವುದಿಲ್ಲ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ತಿಳಿಸಿದ್ದಾರೆ. ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸುಮಲತಾ ಪಿ ಜೊತೆಗಿದ್ದರು.
Panchayath members promise of compensation to the house of the widow that gutted by fire in the old building at Thokottu, Mangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm