ಬ್ರೇಕಿಂಗ್ ನ್ಯೂಸ್
05-12-23 07:06 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಸಾಲ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದ.
ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.
ಮುಂಜಾನೆ ಬೇಗ ಎದ್ದು ಹೋಟೆಲ್ ಅಡುಗೆ ಕೆಲಸಕ್ಕೆ ಬರುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಸಂಶಯಗೊಂಡು ವಿಶ್ರಾಂತಿ ಕೊಠಡಿಗೆ ತೆರಳಿ ನೋಡಿದಾಗ ಮಲಗಿರುವುದು ಕಂಡುಬಂತು. ಪಕ್ಕದಲ್ಲೇ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ವಿಷ ಸೇವಿಸಿರುವ ಸಂಶಯದಿಂದ ಪೋಲೀಸರಿಗೆ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal loan issues man commits suicide by poison.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm