ಬ್ರೇಕಿಂಗ್ ನ್ಯೂಸ್
05-12-23 07:06 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಸಾಲ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದ.
ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.
ಮುಂಜಾನೆ ಬೇಗ ಎದ್ದು ಹೋಟೆಲ್ ಅಡುಗೆ ಕೆಲಸಕ್ಕೆ ಬರುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಸಂಶಯಗೊಂಡು ವಿಶ್ರಾಂತಿ ಕೊಠಡಿಗೆ ತೆರಳಿ ನೋಡಿದಾಗ ಮಲಗಿರುವುದು ಕಂಡುಬಂತು. ಪಕ್ಕದಲ್ಲೇ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ವಿಷ ಸೇವಿಸಿರುವ ಸಂಶಯದಿಂದ ಪೋಲೀಸರಿಗೆ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal loan issues man commits suicide by poison.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am