ಬ್ರೇಕಿಂಗ್ ನ್ಯೂಸ್
06-12-23 09:14 pm Mangalore Correspondent ಕರಾವಳಿ
ಮಂಗಳೂರು, ಡಿ 06: ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿದೆ.
ನಗರದ ಹೊರವಲಯದ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟವರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಚಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಶನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ರೆಹಮಾನ್ ಅವರು ಪತ್ನಿ, ಓರ್ವ ಮಗಳನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 47 year old Man from Valachil Dies Of Electrocution, Current shock while he was painting and accidentally touched high tension wire.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm