ಬ್ರೇಕಿಂಗ್ ನ್ಯೂಸ್
06-12-23 09:14 pm Mangalore Correspondent ಕರಾವಳಿ
ಮಂಗಳೂರು, ಡಿ 06: ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿದೆ.
ನಗರದ ಹೊರವಲಯದ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟವರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಚಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಶನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ರೆಹಮಾನ್ ಅವರು ಪತ್ನಿ, ಓರ್ವ ಮಗಳನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 47 year old Man from Valachil Dies Of Electrocution, Current shock while he was painting and accidentally touched high tension wire.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am