ಬ್ರೇಕಿಂಗ್ ನ್ಯೂಸ್
17-11-20 12:38 pm Mangaluru Correspondant ಕರಾವಳಿ
ಮಂಗಳೂರು, ನವೆಂಬರ್ 17: ಮಂಗಳೂರಿನಲ್ಲಿ ಡ್ರಗ್ಸ್ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರನ್ನು ಕೊನೆಗೂ ವರ್ಗ ಮಾಡಲಾಗಿದೆ. ಆ ಜಾಗಕ್ಕೆ ಮತ್ತೆ ಕಾಪು ಇನ್ ಸ್ಪೆಕ್ಟರ್ ಆಗಿರುವ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ತಿಂಗಳ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯಕ್ ವರ್ಗಾವಣೆ ಮಾಡಲಾಗಿತ್ತು. ಆದರೆ, ನಟಿ ಅನುಶ್ರೀ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ದಿಢೀರ್ ಆಗಿ ವರ್ಗಾಯಿಸಿದ್ದು ವಿರೋಧಕ್ಕೆ ಕಾರಣವಾಗಿತ್ತು. ಕಾಣದ ಕೈಗಳ ಒತ್ತಡದ ಕಾರಣ ವರ್ಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವರ್ಗಾವಣೆಗೆ ತಾತ್ಕಾಲಿಕ ತಡೆ ಹಾಕಿದ್ದ ಸರಕಾರ ಈಗ ಮತ್ತೆ ಜಾರಿ ಮಾಡಿದೆ.

ಇದೀಗ ಮತ್ತೆ ಮಂಗಳೂರು ಸಿಸಿಬಿಗೆ ಮಹೇಶ್ ಪ್ರಸಾದ್ ನೇಮಕ ಮಾಡಿದೆ. ಅದಲ್ಲದೆ, ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಅವರನ್ನೂ ವರ್ಗ ಮಾಡಲಾಗಿದೆ. ಅವರಿಗೆ ಚಿಕ್ಕಮಗಳೂರು ನಗರ ಠಾಣೆಗೆ ವರ್ಗ ಆಗಿದ್ದರೆ, ಶಿವಪ್ರಕಾಶ್ ಬೆಂಗಳೂರಿಗೆ ವರ್ಗ ಆಗಿದ್ದಾರೆ.
Kapu Inspector Mahesh Prasad has been appointed as the new Inspector of City Crime Branch (CCB) of Mangaluru. The outgoing inspector Shivaprakash Naik has been transferred.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am