ಬ್ರೇಕಿಂಗ್ ನ್ಯೂಸ್
17-11-20 12:38 pm Mangaluru Correspondant ಕರಾವಳಿ
ಮಂಗಳೂರು, ನವೆಂಬರ್ 17: ಮಂಗಳೂರಿನಲ್ಲಿ ಡ್ರಗ್ಸ್ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರನ್ನು ಕೊನೆಗೂ ವರ್ಗ ಮಾಡಲಾಗಿದೆ. ಆ ಜಾಗಕ್ಕೆ ಮತ್ತೆ ಕಾಪು ಇನ್ ಸ್ಪೆಕ್ಟರ್ ಆಗಿರುವ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ತಿಂಗಳ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯಕ್ ವರ್ಗಾವಣೆ ಮಾಡಲಾಗಿತ್ತು. ಆದರೆ, ನಟಿ ಅನುಶ್ರೀ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ದಿಢೀರ್ ಆಗಿ ವರ್ಗಾಯಿಸಿದ್ದು ವಿರೋಧಕ್ಕೆ ಕಾರಣವಾಗಿತ್ತು. ಕಾಣದ ಕೈಗಳ ಒತ್ತಡದ ಕಾರಣ ವರ್ಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವರ್ಗಾವಣೆಗೆ ತಾತ್ಕಾಲಿಕ ತಡೆ ಹಾಕಿದ್ದ ಸರಕಾರ ಈಗ ಮತ್ತೆ ಜಾರಿ ಮಾಡಿದೆ.

ಇದೀಗ ಮತ್ತೆ ಮಂಗಳೂರು ಸಿಸಿಬಿಗೆ ಮಹೇಶ್ ಪ್ರಸಾದ್ ನೇಮಕ ಮಾಡಿದೆ. ಅದಲ್ಲದೆ, ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಅವರನ್ನೂ ವರ್ಗ ಮಾಡಲಾಗಿದೆ. ಅವರಿಗೆ ಚಿಕ್ಕಮಗಳೂರು ನಗರ ಠಾಣೆಗೆ ವರ್ಗ ಆಗಿದ್ದರೆ, ಶಿವಪ್ರಕಾಶ್ ಬೆಂಗಳೂರಿಗೆ ವರ್ಗ ಆಗಿದ್ದಾರೆ.
Kapu Inspector Mahesh Prasad has been appointed as the new Inspector of City Crime Branch (CCB) of Mangaluru. The outgoing inspector Shivaprakash Naik has been transferred.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am