ಬ್ರೇಕಿಂಗ್ ನ್ಯೂಸ್
08-12-23 06:44 pm Mangaluru Correspondent ಕರಾವಳಿ
ಮಂಗಳೂರು, ಡಿ.8: ಕೋಮು ದ್ವೇಷದ ನೆಲದಲ್ಲಿ ಸೌಹಾರ್ದ ಸಾರುವ ಮದುವೆಯೊಂದು ಸದ್ದಿಲ್ಲದೆ ನಡೆದಿದೆ. ಹಿಂದು ಯುವಕ ಮತ್ತು ಮುಸ್ಲಿಂ ಯುವತಿ ಪರಸ್ಪರ ಪ್ರೀತಿಸುತ್ತಿದ್ದವರು ಹತ್ತು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ ಯುವ ಜೋಡಿ ಮದುವೆಯಾಗಿ ಪ್ರತ್ಷಕ್ಷರಾಗಿದ್ದು ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದ ನಿವಾಸಿಗಳಾಗಿರುವ ಯುವಕ – ಯುವತಿ ಹತ್ತು ದಿನಗಳಿಂದ ನಾಪತ್ತೆಯಾಗಿದ್ದರು. ಇವರು ಮದುವೆಯಾಗಿರುವ ಸುದ್ದಿಯನ್ನು ಮಂಗಳೂರಿನ ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಹಾಕ್ಕೊಂಡಿದ್ದು ಆಯೆಷಾ ಎಂಬ ಮುಸ್ಲಿಂ ಯುವತಿ ಅಕ್ಷತಾ ಎಂದು ಬದಲಾಗಿರುವುದನ್ನು ಹೇಳಿಕೊಂಡಿದ್ದಾರೆ. ಯುವತಿಯ ಕುಟುಂಬ ಕಾರವಾರ ಮೂಲದವರಾಗಿದ್ದು, ತಂದೆ, ತಾಯಿ ಕಾಟಿಪಳ್ಳದಲ್ಲಿಯೇ ಹಲವು ವರ್ಷಗಳಿಂದ ನೆಲೆಸಿದ್ದರು. ಈ ನಡುವೆ, ಇಬ್ಬರ ನಡುವೆ ಪ್ರೀತಿ ಬೆಳೆದಿದ್ದರೂ ಮದುವೆಗೆ ಧರ್ಮ ಅಡ್ಡಿಯಾಗಿತ್ತು. ಶರಣ್ ಪಂಪ್ವೆಲ್ ತನ್ನ ಫೇಸ್ಬುಕ್ ಪೇಜ್ ನಲ್ಲಿ ಇಬ್ಬರ ಫೋಟೋ ಹಾಕಿ ಮದುವೆ ಬಗ್ಗೆ ಟಾಂ ಟಾಂ ಮಾಡಿದ್ದಕ್ಕೆ ಟೀಕೆಯೂ ಕೇಳಿಬಂದಿದೆ.


ಹುಡುಗ ಪ್ರಶಾಂತ್ ಬಜರಂಗದಳ ಕಾರ್ಯಕರ್ತನಾಗಿದ್ದು, ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದಾನೆ. ಕಾರ್ಯಕರ್ತನ ಕೆಲಸಕ್ಕೆ ಬಜರಂಗದಳ ಕಡೆಯಿಂದ ಶಹಭಾಸ್ ಗಿರಿ ಸಿಕ್ಕಿದ್ದರೆ, ಹುಡುಗ- ಹುಡುಗಿಯ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಜಾಲತಾಣದಲ್ಲಿ ಪರ- ವಿರೋಧ ಚರ್ಚೆಗೆ ಗ್ರಾಸವಾಗಿದೆ. ಯುವಕನ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಕೊಲೆಯತ್ನ ಮತ್ತಿತರ ಕೇಸುಗಳಿದ್ದು, ರೌಡಿ ಲಿಸ್ಟ್ ನಲ್ಲಿಯೂ ಇದ್ದಾನೆ.
ಮುಸ್ಲಿಂ ಯುವಕರು ಹಿಂದು ಯುವತಿಯನ್ನು ಮದುವೆಯಾಗಿ ಅರ್ಧದಲ್ಲಿ ಕೈಬಿಟ್ಟು ಹೋಗುವುದನ್ನು ಬಜರಂಗದಳ ಲವ್ ಜಿಹಾದ್ ಕೃತ್ಯ ಎಂದು ಜರೆಯುತ್ತಿದ್ದರೆ, ಒಳ್ಳೆಯ ರೀತಿಯಲ್ಲಿ ನೋಡಿಕೊಂಡ ಮುಸ್ಲಿಮರೂ ನಮ್ಮ ಸಮಾಜದಲ್ಲಿದ್ದಾರೆ. ಇದೇ ವೇಳೆ, ಹಿಂದು ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾಗಿ ಒಳ್ಳೆಯ ರೀತಿಯಲ್ಲೇ ನೋಡಿಕೊಂಡರೆ ಆ ರೀತಿಯ ಹಣೆಪಟ್ಟಿ ಬರಲಿಕ್ಕಿಲ್ಲ.
Hindu Muslim Marriage Mangalore, Bajrang dal activist marries Muslim girl from Surathkal in Magalore. Sharan Pumpwell share images of both couple which has sparked controversy on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm