ಬ್ರೇಕಿಂಗ್ ನ್ಯೂಸ್
09-12-23 05:44 pm Mangaluru Correspondent ಕರಾವಳಿ
ಉಳ್ಳಾಲ, ಡಿ.9: ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸೋಮೇಶ್ವರದ ಪರಿಜ್ಞಾನ ಪಿಯು ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಸಮುದ್ರ ಪಾಲಾದವರು.


ಶನಿವಾರ ಮಧ್ಯಾಹ್ನ ನಂತರ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮೀಪದ ಕಡಲ ಕಿನಾರೆಯಲ್ಲಿ ನೀರಾಟಕ್ಕಿಳಿದಿದ್ದಾರೆ. ಈ ವೇಳೆ ಯಶ್ವಿತ್ ಮತ್ತು ಯುವರಾಜನ್ನ ಕಡಲಿನ ರಕ್ಕಸ ಅಲೆಗಳು ಎಳೆದು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಈಜು ತಜ್ಞರು ಭೇಟಿ ನೀಡಿದ್ದು ನೀರು ಪಾಲಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Two 17 year old youths drowned at Someshwar Beach at Ullal in Mangalore While they were playing in the water. Six of the fiends had some to the temple and later as they were playing the water two from Mangalore have drowned in the sea.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm