ಬ್ರೇಕಿಂಗ್ ನ್ಯೂಸ್
09-12-23 10:41 pm Mangaluru correspondent ಕರಾವಳಿ
ಮಂಗಳೂರು, ಡಿ.9: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯ ಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ ಮಲಾರ್ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಂಝ ಮಲಾರ್ ಅವರ ‘ಸೂಫಿ ಬ್ಯಾರಿಯ ಝಕಾತ್ ಯಾತ್ರೆ’ ಕಥೆ ಆಧಾರಿತ ‘ಮುಸಾಫಿರ್’ ಸಿನೆಮಾದಲ್ಲಿ ನಟಿಸಿದ್ದ ಸಾಹಿತಿ ಮುಹಮ್ಮದ್ ಬಡ್ಡೂರ್ ‘ಅಬ್ಬಾ’ ಬ್ಯಾರಿ ಸಿನೆಮಾದಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಕನ್ನಡವಲ್ಲದೆ ತುಳು, ಬ್ಯಾರಿ, ಕೊಂಕಣಿ, ಕೊಡವ, ಬಂಜಾರದಂತಹ ರಾಜ್ಯದ ಪ್ರಾದೇಶಿಕ ಭಾಷೆಗಳ ಸಿನೆಮಾವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಚಿತ್ರನಟರಾದ ರವಿಚಂದ್ರನ್, ವಿನೋದ್ ರಾಜ್, ಶ್ರೀನಾಥ್, ಧ್ರುವ ಸರ್ಜಾ, ಉಮಾಶ್ರೀ, ಅನು ಪ್ರಭಾಕರ್, ವಸಿಷ್ಠ ಸಿಂಹ, ಅನಿರುದ್ಧ, ಪ್ರೇಮಾ, ಹರಿಪ್ರಿಯಾ, ಉಲ್ಲಾಸ್ ಹಾಗೂ ಆಯೋಜಕರಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಂದಳಿಕೆ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಅನಿತಾ ರೆಡ್ಡಿ, ಭಾ.ಮಾ. ಗಿರೀಶ್, ಹರ್ಷಿತಾ, ನಂದಿತಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
Musafir Beary movie bags Karnataka Nandi film award. The award was presented by Kantara Hero and director Rishab Shetty to Hamza Malar
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm