ಬ್ರೇಕಿಂಗ್ ನ್ಯೂಸ್
09-12-23 10:41 pm Mangaluru correspondent ಕರಾವಳಿ
ಮಂಗಳೂರು, ಡಿ.9: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯ ಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ ಮಲಾರ್ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಂಝ ಮಲಾರ್ ಅವರ ‘ಸೂಫಿ ಬ್ಯಾರಿಯ ಝಕಾತ್ ಯಾತ್ರೆ’ ಕಥೆ ಆಧಾರಿತ ‘ಮುಸಾಫಿರ್’ ಸಿನೆಮಾದಲ್ಲಿ ನಟಿಸಿದ್ದ ಸಾಹಿತಿ ಮುಹಮ್ಮದ್ ಬಡ್ಡೂರ್ ‘ಅಬ್ಬಾ’ ಬ್ಯಾರಿ ಸಿನೆಮಾದಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಕನ್ನಡವಲ್ಲದೆ ತುಳು, ಬ್ಯಾರಿ, ಕೊಂಕಣಿ, ಕೊಡವ, ಬಂಜಾರದಂತಹ ರಾಜ್ಯದ ಪ್ರಾದೇಶಿಕ ಭಾಷೆಗಳ ಸಿನೆಮಾವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಚಿತ್ರನಟರಾದ ರವಿಚಂದ್ರನ್, ವಿನೋದ್ ರಾಜ್, ಶ್ರೀನಾಥ್, ಧ್ರುವ ಸರ್ಜಾ, ಉಮಾಶ್ರೀ, ಅನು ಪ್ರಭಾಕರ್, ವಸಿಷ್ಠ ಸಿಂಹ, ಅನಿರುದ್ಧ, ಪ್ರೇಮಾ, ಹರಿಪ್ರಿಯಾ, ಉಲ್ಲಾಸ್ ಹಾಗೂ ಆಯೋಜಕರಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಂದಳಿಕೆ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಅನಿತಾ ರೆಡ್ಡಿ, ಭಾ.ಮಾ. ಗಿರೀಶ್, ಹರ್ಷಿತಾ, ನಂದಿತಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
Musafir Beary movie bags Karnataka Nandi film award. The award was presented by Kantara Hero and director Rishab Shetty to Hamza Malar
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm