ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm