ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm