ಬ್ರೇಕಿಂಗ್ ನ್ಯೂಸ್
12-12-23 08:20 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.12: ಹೆಬ್ಬಾವೊಂದನ್ನು ಭಾರೀ ಗಾತ್ರದ ಕಾಳಿಂಗ ಸರ್ಪ ಬೇಟೆಯಾಡಿದ್ದು ಅದನ್ನು ತಿನ್ನುವ ಪ್ರಯತ್ನದಲ್ಲಿದ್ದಾಗ ಉರಗ ಪ್ರಿಯರು ಸೇರಿ ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಬಳಿಯಲ್ಲಿ 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದವಿದ್ದ ಬೃಹತ್ ಕಾಳಿಂಗ ಸರ್ಪ ಬೇಟೆಯಾಡಿತ್ತು. ಇದನ್ನು ನೋಡಿದ ಬಾಲಕೃಷ್ಣ ಗೌಡ, ಕೂಡಲೇ ಲಾಯ್ಲದ ಉರಗ ರಕ್ಷಕ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.

ಅಶೋಕ್ ಅವರು ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Black cobra tries to swallow snake, two snakes rescued at Belthangady in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm