ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.
ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm